ಮೇ 7, 2012 ರಂದು.ಭಾರತವು ಕ್ಷಯರೋಗವು ಒಂದು ಗಮನಾರ್ಹವಾದ ರೋಗವೆಂದು ಘೊಷಿಸಿದ್ದು ವೈದ್ಯಕೀಯ ಪ್ರಯೋಗಾಲಯಗಳು,, ವೈದ್ಯರು ಆಸ್ಪತ್ರೆಗಳು ಮತ್ತು ಶುಶ್ರೂಷಾ ಕೇಂದ್ರಗಳು ಕ್ಷಯರೋಗ ನಿರೋಧಕ ಔಷಧಿಗಳನ್ನು ವಿತರಿಸಬೇಕು. ಔಷಧಗಳ ವಿವರಗಳೊಂದಿಗೆ ಆಯಾ ಕ್ಷಯರೋಗಿಗಳ ಕುರಿತಂತೆ ನೋಡಲ್ ಅಧಿಕಾರಿಗಳಿಗೆ ಂಆಹಿತಿ ನಿಡಬೇಕು. ವೈದ್ಯರು ರೋಗಿಗಳ ಮಾಹಿತಿಯನ್ನು ವಿದ್ಯುನ್ಮಾನ ಮಾದ್ಯಮ ಅಥವಾ ಕಡತದ ರೂಪದಲ್ಲಿ ಆಯಾ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ನೀಡುವುದು ಕಡ್ಡಾಯವೆಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ.