ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಡಬ್ಲ್ಯೂಸಿಎಸ್ ಪ್ರೋಗ್ರಾಮ್ ಇಂಡಿಯಾದ ಹಿರಿಯನಾಗರಹೊಳೆ ಅಭಯಾರಣ್ಯದಲ್ಲಿ ಧಮ್ ಹೊಡೆದ ಆನೆ ರಹಸ್ಯ ಬಯಲು! ವಿಜ್ಞಾನಿ ವರುಣ್ ಗೋ.ಸ್ವಾಮಿಯವರು, ಇದ್ದಿಲುಗಳು ಕಾಡು ಪ್ರಾಣಿಗಳಿಗೆ ಇಷ್ಟದ ಆಹಾರವಾಗಿದೆ. ಇದ್ದಿಲಿನಲ್ಲಿ ಯಾವುದೇ ಪೌಷ್ಟಿಕ ಸತ್ವಗಳಿರುವುದಿಲ್ಲ. ಆದರೆ, ಅದರಲ್ಲಿ ವಿಷನಾಶಕ ಗುಣವಿದೆ. ಮಲಬದ್ಧತೆಯನ್ನು ನಿವಾರಿಸುವ ಗುಣವನ್ನೂ ಅದು ಹೊಂದಿದೆ. ಈ ಔಷಧೀಯ ಗುಣದಿಂದಾಗಿಯೇ ಕಾಡುಪ್ರಾಣಿಗಳು ಇದ್ದಿಲಿನ ಆಕರ್ಷಣೆಗೆ ಒಳಗಾಗುವುದುಂಟು ಎಂದು ಹೇಳಿದ್ದಾರೆ.