ತಮಿಳುನಾಡು, .ಕರ್ನಾಟಕದ ಬಹುಪಾಲು ಜಿಲ್ಲೆಗಳು ಕೃಷಿ ಹಾಗೂ ನಿತ್ಯ ಬಳಕೆಗಾಗಿ ಕಾವೇರಿ ನೀರನ್ನು ಅವಲಂಬಿಸಿವೆ, ಕಾವೇರಿ ನದಿಯಿಂದ ಬೆಂಗಳೂರಿಗೆ ಹೆಚ್ಚಿನ ನೀರು ಸರಬರಾಜು ಸಿಗುತ್ತಿದೆ. ಈ ಯೋಜನೆ ಅನುಷ್ಠಾನವು ಎರಡೂ ರಾಜ್ಯಗಳಿಗೆ ಸಾಕಷ್ಟು ಹೆಚ್ಚಿನ ಪ್ರಮಾಣದ ನೀರು ಲಭ್ಯವಾಗುವಂತೆ ಮಾಡುತ್ತದೆ ಎಂದು ಯೋಜನಾ ನಿರ್ದೇಶಕರು ಭರವಸೆ ಹೊಂದಿದ್ದಾರೆ.