ಬೆಳಗಾವಿ ಜನರಿಗೆ ಅಥವಾ ಅಲ್ಲಿನ ಗಡಿ ಪ್ರದೇಶಕ್ಕೆ ಯಾವುದೇ ರೀತಿಯ ಅನ್ಯಾಯವಾದರೂ ಅದು ಇಡೀ ಮಹಾರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಕಾಶ್ಮೀರ, ಕಾವೇರಿ, ಸಟ್ಲೇಜ್ ಅಥವಾ ಬೆಳಗಾವಿ ವಿವಾದಗಳು ಪ್ರಜಾಪ್ರಭುತ್ವದಿಂದ ಪರಿಹಾರವಾಗಿಲ್ಲ ಎಂದರೆ ನಾವು ಹಿಂಸೆಯ ಹಾದಿ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.