ಮಂಡ್ಯದ ಕೋಣನಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು ಬಸ್ ನಲ್ಲಿ ಸುಮಾರು 50 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕಂಬ ಬಿದ್ದೊಡನೆ ಬಸ್ ನ ಮುಂಭಾಗದಲ್ಲಿದ್ದ ಪ್ರಯಾಣಿಕರೆಲ್ಲ ಭಯಗೊಂಡು ಕಿರುಚಿಕೊಂಡಿದ್ದಾರೆ. ಆದರೆ ಅದೇ ಸಮಯಕ್ಕೆ ವಿದ್ಯುತ್ ಸಂಪರ್ಕವೂ ಕಡಿತಗೊಂಡ ಕಾರಣ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.