ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು "ಮೋದಿ ಮೋಸಗಾರ, ವಿದೇಶದಲ್ಲಿದ್ದ ಕಪ್ಪು ಹಣವನ್ನು ಭಾರತಕ್ಕೆ ತರುವೆನೆಂದ ಪ್ರಣಾಳಿಕೆಯಲ್ಲಿ ನನ್ನಿಂದಲೇ ಬರೆದುಕೊಂಡು ಇಂದು ಅದರ ಬಗ್ಗೆ ಚಕಾರವೆತ್ತುತ್ತಿಲ್ಲ.ಇನ್ನು ಅಮಿತ್ ಶಾ ಅಂತಹವರಿಗೆ ಇದೊಂದು ನಗೆಚಾಟಿಕೆಯ ವಿಚಾರವಾಗಿದೆ" ಎಂದರು.