ಪ್ರಾದ್ಯಾಪಕಿ, ಪ್ರಧಾನಿ ಮೋದಿ ಹಾಗು ಶ್ರೀರಾಮುಲು ವಿರುದ್ಧ ಸಾಮಾಜಿಕ ತಾಣಗಳಲ್ಲಿ ಪ್ರಚಾರ ನಡೆಸಿದ್ದು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕೋರಿದ್ದರು. ದೇಶಮಾನ್ಯ ಅವರು ಪರೋಕ್ಷವಾಗಿ ರಾಜಕೀಯದಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಿ ಎಂದು ಚುನಾವಣಾಧಿಕಾರಿಗಳು ಇತ್ತೀಚೆಗೆ ವಿಶ್ವವಿದ್ಯಾನಿಲಯಕ್ಕೆ ಶಿಪಾರಸು ಮಾಡಿದ್ದರು.