ರಾಜ್ಯ ಬಿಜೆಪಿ ಜಂಟಿ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಎನ್ನುವವವ್ರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ "ಶ್ರೀರಾಮುಲು ವಿರುದ್ಧದ ಆರೋಪ ಸಂಬಂಧ ಯಾವುದೇ ಟಿವಿ ಚಾನಲ್, ಸುದ್ದಿ ಪತ್ರಿಕೆ, ಡಿಜಿಟಲ್ ಮೀಡಿಯಾ, ರೇಡಿಯೋ, ಮನರಂಜನಾ ಚಾನೆಲ್ಗಳು, ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ಪ್ರಕಾರದ ಸುದ್ದಿ ಪ್ರಸಾರ ಮಾಡಬಾರದೆಂದು ಆದೇಶ ಹೊರಡಿಸಿದೆ.