ಬಾದಾಮಿಯಲ್ಲಿ ಕುರುಬ ಸಮುದಾಯ ಹೆಚ್ಚಾಗಿದ್ದು, ಸಿದ್ದರಾಮಯ್ಯ ಆ ಸಮುದಾಯಕ್ಕೆ ಸೇರಿರುವುದರಿಂದ ಎರಡನೇ ಸುರಕ್ಷತೆಯ ಕ್ಷೇತ್ರವಾಗಿ ಆ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಂತೆ ಸಮೀಕ್ಷಾ ವರದಿಗಳು ಸಲಹೆ ನೀಡಿದ್ದು ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆಗಿಳಿದಿದ್ದಾರೆಂದು ಹೇಳಲಾಗುತ್ತಿತ್ತು. ಚುನಾವಣೆಯಲ್ಲಿ ಮತ್ತೆ ಗೆಲವು ಸಾಧಿಸಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು ಗೆಲವು ಸಾಧಿಸಿದ್ದೇ ಆದರೆ, ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರಲಿದ್ದಾರೆ.