ಮಡಿಕೇರಿ: ಮಹಿಳೆಯರು ಪುರಾಣ ಪ್ರಸಿದ್ದ ಬ್ರಹ್ಮಗಿರಿ ಬೆಟ್ಟ ಹತ್ತುವಂತಿಲ್ಲ ಎಂದು ಜ್ಯೋತಿಷಿ ನೀಲೇಶ್ವರ ಪದ್ಮನಾಭ ತಂತ್ರಿ ಹೇಳಿದ್ದಾರೆ. ಮೂರು ದಿನಗಳಿಂದ ಮಡಿಕೇರಿಯ ತಲಕಾವೇರಿಯಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ಕಾರ್ಯಕ್ರ್ಮವು ಇಂದು ಕೊನೆಯಾಗಿದ್ದು ಬ್ರಹ್ಮಗಿರಿ ಪವಿತ್ರ ಕ್ಷೇತ್ರ. ಮಹಿಳೆಯರು, ಶಾರ್ಟ್ಸ್ ಮತ್ತು ಟಿಶರ್ಟ್ ಧರಿಸಿ ಬೆಟ್ಟವೇರುವ ಮೂಲಕ ಸ್ಥಳದ ಪವಿತ್ರತೆಯನ್ನು ಹಾಳು ಮಾಡುತ್ತಿದ್ದಾರೆ. ಎಂದು ಅವರು ಹೇಳಿದ್ದಾರೆ.