ಚಾಲಕರಿಗೆ ಅನುಕೂಲ ಕಲ್ಪಿಸುವ ಕ್ಯಾಬ್ ಸೇವೆ ಪ್ರಾರಂಭಿಸಲು ಕುಮಾರಸ್ವಾಮಿಯವರು ಅಂದು ಮುಂದಾಗಿದ್ದರು.ಇದೀಗ ಇಅದೇ ಬೇಡಿಕೆಗೆ ಮರುಜೀವ ಬಂದಿದೆ, "ಸಾರಿಗೆ ಇಲಾಖೆ ಪರವಾನಗಿ ನೀಡಿಲ್ಲದ ಕಾರಣದಿಂದ, ಹಣಕಾಸಿನ ಮುಗ್ಗಟ್ಟು ಎದುರಾಗಿದ್ದರಿಂದ ಹೊಸ ಕ್ಯಾಬ್ ಸಂಸ್ಥೆ ಕಾರ್ಯಾಚರಣೆಯನ್ನು ನಿಲ್ಲಿಸಿದೆ." ಉಬರ್, ಟ್ಯಾಕ್ಸಿ ಫಾರ್ ಶ್ಯೂರ್, ಓಲಾದ ಚಾಲಕರ ಸಂಸ್ಘಟನೆಯ ಮಾಜಿ ಅಧ್ಯಕ್ಷ ತನ್ವೀರ್ ಪಾಶಾ ಹೇಳಿದ್ದಾರೆ.