ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಭೆ ಕರೆದಿದ್ದು, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪಾಲ್ಗೊಳ್ಳಲಿದ್ದು, ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸಭೆಗೆ ಆಹ್ವಾನಿಸಲಾಗಿದೆ. ಅಲ್ಲದೆ, ಪ್ರತಿ ಜಿಲ್ಲೆಯಿಂದ ಪ್ರಗತಿಪರ ಕೃಷಿಕರನ್ನು ಈ ಸಭೆಗೆ ಅಹ್ವಾನಿಸಲಾಗಿದೆ.