ಮಂಗಳೂರು: ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮಂಗಳೂರು: ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ. 
ಮಂಗಳೂರಿನ ಉದಯನಗರದ ಮೋಹಿನಿ ಹಾಗೂ ಕೊಡಿಯಾಲಬೈಲ್ ನ ಮುಕ್ತಾಬಾಯಿ ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ 5 ಲಕ್ಷ ರುಪಾಯಿ ಪರಿಹಾರಧನದ ಚೆಕ್ ಅನ್ನು ವಿತರಿಸಿದರು. 
ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾಮಳೆಗೆ ಈವರೆಗೂ ಇಬ್ಬರ ಬಲಿಯಾಗಿದ್ದಾರೆ.  ಪಡುಬಿದ್ರಿಯಲ್ಲಿ ಓರ್ವ ಬಾಲಕಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದು 9 ವರ್ಷ ನಿಧಿ ಆಚಾರ್ಯ ಮೃತದೇಹ ಇಂದು ಪತ್ತೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com