ನಂತರ ಕಾರಿನಲ್ಲಿ ಶ್ರೀರಂಗಪಟ್ಟಣದ ರಸ್ತೆ ಕಡೆ ತೆರಳಿದರು. ಈ ಅವಕಾಶಕ್ಕಾಗಿ ಕಾಯುತ್ತಿದ್ದ ಯುವತಿ ಜೋರಾಗಿ ಕೂಗಿ ಕೊಂಡಿದ್ದಾಳೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಪೊಲೀಸರನ್ನು ಕರೆ ಮಾಡಿದ್ದಾರೆ, ನಂತರ ಮೂವರು ನೆರೆದಿದ್ದವರ ಬಳಿ ಕ್ಷಮೆ ಕೋರಿ ತಮ್ಮನ್ನು ವಾಪಸ್ ಮನೆಗೆ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಆಕೆಯನ್ನು ಮನೆಗೆ ಬಿಡುವುದಾಗಿ ತಿಳಿಸಿದ್ದಾರೆ.