ಇದರ ನಡುವೆ ಭಾನುವಾರ (ನವೆಂಬರ್ 11) ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ರೆಡ್ಡಿಗೆ ನೋಟೀಸ್ ಜಾರಿ ಮಾಡಿದೆ ಎನ್ನಲಾಗಿದೆ.ಈ ಕುರಿತಂತೆ ಪ್ರಶ್ನಿಸಿದ ನ್ಯಾಯಾಧೀಶರು ಸಿಸಿಬಿ ವಿಚಾರಣೆಗೆ ರೆಡ್ಡಿ ಗೈರಾದದ್ದೇಕೆ ಎಂದು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಯಿಸಿದ ವಕೀಲರು ರೆಡ್ಡಿಗೆ ಬಂಧನ ಭೀತಿ ಇದೆ. ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕರೆ ಭಾನುವಾರವೇ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದರು.