ಆದರೆ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ. ಬೆಂಗಳೂರು ನಗರದಲ್ಲಿ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಕೊರತೆಯಿಂದಾಗಿ ಸಣ್ಣ ಸಣ್ಣ ನೀರಾವರಿ ಕೆರೆಗಳಲ್ಲಿ ನೀರು ಶೀಘ್ರವೇ ಆವಿಯಾಗಲಿದೆ, ಕರ್ನಾಟಕದ ಕೆಲ ಪ್ರದೇಶಗಳಿಗೆ ಮಳೆಯೇ ನೀರಿನ ಮೂಲವಾಗಿದೆ.