ಆರೋಗ್ಯ ಕಾರಣದಿಂದಾಗಿ ಸಿಎಂ ಪಾಲ್ಗೋಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ, ವಾಲ್ಮೀಕಿ ಜಯಂತಿ ಹಾಗೂ ಟಿಪ್ಪು ಜಯಂತಿ ಗೆ ಸಿಎಂ ಹಾಜರಾಗದಿರುವು ಕಾಂಗ್ರೆಸ್ ನ ಹಲವು ನಾಯಕರುಗಳ ಆಕ್ರೋಶಕ್ಕೆ ಕಾರಣವಾಗಿದೆ, ವಾಲ್ಮೀಕಿ ಜಯಂತಿ ಈಗಾಗಲೇ ತಪ್ಪು ಸಂದೇಶ ರವಾನಿಸಿದೆ, ಚುನಾವಣಾ ಸಮಯವಾದ್ದರಿಂದ ಮಾಧ್ಯಮಗಳಿಗ ಅನವಾಶ್ಯಕವಾಗಿ ಆಹಾರವಾಯ್ತು. ಇದರಿಂದ ಹಾನಿಯೂ ಆಯ್ತು ಎಂದು ಸಂಪುಟದ ಸಹೋದ್ಯೋಗಿಯೋಬ್ಬರು ಹೇಳಿದ್ದಾರೆ.