ಶಿವಮೊಗ್ಗ ಜಿಲ್ಲಾಧಿಕಾರಿ ಕೆ,ಸಿ ದಯಾನಂದ ಸ್ಥಳಕ್ಕೆ ಭೇಟಿ ನೀಡಿ ಇಲ್ಲಿನ ಕ್ರೀಡೆಗಳನ್ನು ಆಡಿ ಮೊದಲ ಸಂಭ್ರಮಿಸಿದರು, ನೀರಿನಲ್ಲಿ ಆಟ ಆಡುವಾಗ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ರೀತಿಯ ಜಲ ಕ್ರೀಡೆಗಳನ್ನು ಒಂದೇ ಸ್ಥಳದಲ್ಲಿ ಆಡಬಹುದಾಗಿದೆ, ಜಲಾಶಯದಿಂದ ಶಿರೂರು ಕೆರೆಗೆ ನೀರು ಹರಿಯುವುದರಿಂದ ವರ್ಷಪೂರ್ತಿ ಕ್ರೀಡಾ ಚಟುವಟಿಕೆಗಳು ಇರುತ್ತವೆ,