ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ರಾಮಕೃಷ್ಣಯ್ಯ(75) ಸರ್ವಲೋಚನಾ(70) ಮೃತ ದಂಪತಿ. ನಾಮಕರಣ ಕಾರ್ಯಕ್ರಮಕ್ಕೆ ಜ್ಯುವೆಲ್ಲರಿ ಶಾಪ್ ಮಾಲೀಕರಾದ ರಾಮಕೃಷ್ಣಯ್ಯ ಕುಟುಂಬ ಸಮೇತ ಚಿಂತಾಮಣಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮತ್ತೊಂದೆಡೆ ಡಿಕ್ಕಿಯಾದ ಹೈವೇ ಪ್ಯಾಟ್ರೋಲಿಂಗ್ ಪೊಲೀಸ್ ವಾಹನದ ಚಾಲಕ ಸೇರಿದಂತೆ ಎಎಸ್ ಶಂಭಯ್ಯ ಕೂಡ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.