ಭೈರವೈಕ್ಯ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಶಿಕ್ಷಣ, ಆರೋಗ್ಯ, ಪರಿಸರ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಉತ್ತಮ ಕೊಡುಗೆಗಳನ್ನು ನೀಡಿದ್ದು, ಈ ಪರಂಪರೆಯನ್ನು ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದುವರಿಸಿಕೊಂಡು ಬರುತ್ತಿದ್ದಾರೆ.