ರೈತನಾಗಿದ್ದ ತಮ್ಮಯ್ಯ ಅಂಬರೀಷ್ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಅಂಬಿ ಟೀಮ್ ಎಂಬ ಹೆಸರಿನಲ್ಲಿ ಪ್ರತಿ ವರ್ಷ ಅಂಬರೀಷ್ ಅವರ ಹುಟ್ಟು ಹಬ್ಬ ಆಚರಿಸುತ್ತಿದ್ದರು. ಅಂಬರೀಶ್ ಸಾವಿನ ವಿಷಯ ಕೇಳಿದ ತಮ್ಮಯ್ಯ ವಿಚಿತ್ರವಾಗಿ ವರ್ತಿಸುತ್ತಿದ್ದರು. ಶನಿವಾರ ರಾತ್ರಿ ತಮ್ಮಯ್ಯ ಮನೆಗೆ ತೆರಳಿರಲಿಲ್ಲ, ಭಾನುವಾರ ಬೆಳಗ್ಗೆ 10.30ಕ್ಕೆ ಪ್ರಯಾಣಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.