ಕೋರ್ಟ್ ವಿಚಾರಣೆ ನಂತರ ಪೊಲೀಸರ ಕಾರಿನಲ್ಲಿ ಕುಳಿತು ಟಿವಿ ಚಾನೆಲ್ ಗಳಿಗೆ ಮಾತನಾಡಿದ್ದರು, ಈ ವೇಳೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿದ್ದ. ಜೊತೆಗೆ ತಮ್ಮ ಸೋಹದರರನ್ನು ಪ್ರಕರಣದಲ್ಲಿ ಸೇರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು, ವಿಚಾರಣಾಧೀನ ಕೈದಿಗಳು ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂಬುದು ಪೊಲೀಸ್ ಇಲಾಖೆಯ ನಿಯಮವಾಗಿದೆ,