ನಮ್ಮ ಕೋರಿಕೆ ಈಡೇರಿದ್ದಕ್ಕೆ ನಾವು ವಿಶೇಷ ಪೂಜೆ ಸಲ್ಲಿಸಿದ್ದೇವೆ, ಈ ಕಾಮಗಾರಿ ಡಿಸೆಂಬರ್ ನಲ್ಲಿ ಪೂರ್ಣಗೊಳ್ಳಬೇಕಿತ್ತು, ಆದರೆ ನಾವು ಅಂದುಗೊಂಡಿದ್ದಕ್ಕಿಂತ ಮೊದಲೇ ಮುಗಿದಿದೆ, ಈ ಯೋಜನೆಯಿಂದ ಚಿತ್ರದುರ್ಗ ಮತ್ತು ಇತರ ಮೂರು ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ, ಹೀಗಾಗಿ ಈ ಭಾಗದ ಜನರ ಕನಸು ಶೀಘ್ರವೇ ನೆರವೇರಲಿದೆ ನಮೆಗೆಲ್ಲಾ ತುಂಬಾ ಸಂತೋಶವಾಗಿದೆ ಎಂದು ಚಿತ್ರದುರ್ಗ ಸಂಸದ ಬಿ,.ಎನ್ ಚಂದ್ರಪ್ಪ ಹೇಳಿದ್ದಾರೆ.