ಬೌದ್ಧ ಧರ್ಮೀಯರ ಬಾಹುಳ್ಯದ ಮ್ಯಾನ್ಮಾರ್'ನಲ್ಲಿ ನಡೆದ ಮುಸ್ಲಿಮರ ಮೇಲಿನ ದೌರ್ಜನ್ಯದ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಬೌದ್ಧ ಧರ್ಮೀಯರ ಸ್ಥಳಗಳನ್ನು ಗುರು ಮಾಡಲು ಈ ಆರೋಪಿಗಳು ಸಂಚು ಸೂಪಿಸಿದ್ದರು. ಅಲ್ಲದೆ, ಭಾರತ ಸರ್ಕಾರದ ಮೇಲೂ ಯುದ್ಧ ಸಾರಲು ಸಂಚು ರೂಪಿಸಿದ್ದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.