ಅಪರಿಚಿತ ಗುಂಪೊಂದು ರಾಣಿ ಚನ್ನಮ್ಮ ವಿವಿಯಲ್ಲಿ ಅಕ್ಟೋಬರ್ 1 ರಂದು ಗಲಾಟೆ ನಡೆಸಿ ದಾಂಧಲೆ ನಡೆಸಿದರು ಎಂದು ವಿವಿ ಶಿವಾನಂದ ಹೊಸಮನಿ ಮತ್ತಿ ವಿವಿ ರಿಜಿಸ್ಚ್ರಾರ್ ಸಿದ್ದು ಅಲಗೂರ್ ದೂರು ದಾಖಲಿಸಿದ್ದಾರೆ, ಆದರೆ ಯಾರು ಎಂಬ ಬಗ್ಗೆ ಮಾತ್ರ ಉಲ್ಲೇಖಿಸಿಲ್ಲ, ಆದರೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಂದು ಆರೋಪ ಕೇಳಿ ಬರುತ್ತಿದೆ.