ಇದೀಗ ಪ್ರಕರಣ ಸಂಬಂಧ ಮರು ಹೇಳಿಕೆ ನೀಡಿರುವ ಮುತ್ತುರಾಜ್ ಅವರು ಪ್ರಕರಣದಲ್ಲಿ ಶಿವಕುಮಾರ್ ಅವರದ್ದು ಯಾವುದೇ ತಪ್ಪಿಲ್ಲ. ಭೂ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಎಫ್ಐಆರ್ ದಾಖಲಾದ ಬಳಿಕ ಜಾಹೀರಾತನ್ನು ತೆಗೆದು ಹಾಕಲಾಗಿದೆ. ಹೀಗಾಗಿ ದೂರನ್ನು ಹಿಂದಕ್ಕೆ ಪಡೆದಿದ್ದೇನೆ. ಇತರೆ ಪ್ರಕರಣದಲ್ಲಿ ಮಾಡಿದಂತೆಯೇ ಮಾಡಿದ್ದೇವೆಂದು ಹೇಳಿದ್ದಾರೆ.