ಪ್ರಾಣಿ ಸಂರಕ್ಷಿತ ಪ್ರದೇಶಗಳಲ್ಲಿ ಮರ ಕಾರ್ಯಾಚರಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಪ್ರಸ್ತುತ ಬುಡಕಟ್ಟು ಜನಾಂಗದವರು ಸೇರಿಕೊಂಡಿರುವ ಸ್ಥಳಗಳು ಆನೆ ಶಿಬಿರಗಳಾಗಿತ್ತು. ಒಂದೆಡೆ ಇಲಾಖೆ ಬುಡಕಟ್ಟು ಜನರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಅರಣ್ಯದಲ್ಲಿ ಮನುಷ್ಯರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆಂದು ಹೇಳಿದ್ದಾರೆ.