ಬಂಧಿತರನ್ನು ಭಟ್ಕಳದ ತೆಂಗಿನಗುಂಡಿಯ ಖಲ್ಲಲ್ ಪಾನಿ ಬುದು, ಅಬ್ದುಲ್ ಮೊಹಮ್ಮದ್ ಹುಸೇನ್, ಉಸ್ಮಾನ್ ಬಾಂಬೈಕರ್, ಮೊಹಮ್ಮದ್ ಶರೀಫ್ ಯೂಸುಫ್ ಬಾಪು, ಅಬ್ದುಲ್ಲಾ ಸುಲೇಮಾನ್ ದಂಗಿ ಮತ್ತು ಅಟೀಕ್ ಸುಲೇಮಾನ್ ಗರು, ಕುಮಟಾದ ಯಾಕುಬ್ ಇಸ್ಮಾಯಿಲ್ ಶಮು, ಇಲಿಯಾಸ್ ಅಂಬಾಜಿ, ಇಲಿಯಾಸ್ ಗರು, ಇನಾಯತ್ ಅಬ್ದುಲ್ ಆದಿರ್ ಶಮ್ಶು, ಖಸೀಮ್ ಶೇಕ್ ಮತ್ತು ಅಜ್ಮಲ್ ಮೂಸಾ ಶಮು ಮುರುಡೇಶ್ವರ ಹಾಗೂ ಇತರೆ ಪ್ರದೇಶದವರಾದ ಇಬ್ರಾಹಿಂ ಮುಲ್ಲಾ ಫಕೀರಾ, ಮೊಹಮ್ಮದ್ ಅನ್ಸಾರಿ ಇಸ್ಮಾಯಿಲ್ ಬಾಪು ಮತ್ತು ನಯೀಮ್ ಹಸನ್ ಬಂದಿ ಎಂದು ಗುರುತಿಸಲಾಗಿದೆ.