ಈ ಸಂಬಂಧ ಕೇಂದ್ರ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರಿಗೆ ಸಿಎಂ ಪತ್ರ ಬರೆದಿದ್ದು, 1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ. ಈ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ಸ್(ಡಬ್ಲ್ಯುಎಲ್ ಸಿ) ಕಾರಣ ಎಂದು ದೂರಿದ್ದಾರೆ.