ಭಕ್ತರನ್ನು ಸ್ವಾಗತಿಸುವ ಹಾಗೂ ಅವರ ಸುರಕ್ಷತೆ ದೃಷ್ಟಿಯಿಂದ ತಲಕಾವೇರಿ ಹಾಗೂ ಭಾಗಮಂಡಲ ಪ್ರದೇಶದಲ್ಲಿ ಸಕಲ ಸಿದ್ದತೆಗಳು ನಡೆದಿದೆ. ಪ್ರವಾಸಿಗರಿಗಾಗಿ ಬಸ್ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ ಹಾಗೂ ವಾಹನ ನಿಲ್;ಉಗಡೆ ವ್ಯವಸ್ಥೆ ಮಡಲಾಗಿದೆ. ಭದ್ರೆಅತೆಯ ಹಿತದೃಷ್ಟಿಯಿಂದ ಸುಮಾರು 600 ಪೋಲೀಸರು ನಿಯೋಜಿಸಲ್ಪಟ್ಟಿದ್ಡಾರೆ.