ಜಂಬೂ ಸವಾರಿಯಲ್ಲಿ ಸತತ 5ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಲಿದ್ದಾನೆ. ಅರ್ಜುನನಿಗೆ ಕಾವೇರಿ ಮತ್ತು ವರಲಕ್ಷ್ಮಿ ಆನೆಗಳು ಸಾಥ್ ನೀಡಲಿವೆ. ನಿಶಾನೆ ಮತ್ತು ನೌಪತ್ ಆನೆಗಳಾಗಿ ಅಭಿಮನ್ಯು, ಬಲರಾಮ, ಕ್ರಮ, ದ್ರೋಣ, ಕಾವೇರಿ, ವಿಜಯ, ಚೈತ್ರ, ಗೋಪಿ ಪ್ರಶಾಂತ, ನಂಜಯ ಆಣೆಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿವೆ.