ಸನಾತನ ಸಂಸ್ಥೆಯೊಡನೆ ಸಂಬಂಧ ಹೊಂದಿದ್ದ ಜಯಪ್ರಕಾಶ್ ಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪನ್ಸಾರೆ ಕೊಲೆ, ಮಾಲೆಗಾಂವ್ ಸ್ಪೋಟ, ಅಜ್ಮೀರ್ ದರ್ಗಾ ಸ್ಫೋಟ, ಸಂಜೋತಾ ಎಕ್ಸ್ಪ್ರೆಸ್ ಬಾಂಬ್ ಸ್ಫೋಟ, ಗೋವಾ ಮತ್ತು ಹೈದರಾಬಾದ್ ಮೆಕ್ಕಾಮಸೀದಿ ಸ್ಫೋಟ ಇನ್ನಿತರೆ ಪ್ರಕರಣದಲ್ಲಿ ಆರೋಪಿಯೆಂದು ಗುರುತಿಸಲ್ಪಟ್ಟಿದ್ದಾನೆ.