ಸಾಗರ್ ತಂದೆ ಕೃಷ್ಣ ಕೂಲಿ ಕಾರ್ಮಿಕನಾಗಿದ್ದು, ತಾಯಿ ಲಕ್ಷ್ಮೀ ತರಕಾರಿ ಅಂಗಡಿಯನ್ನು ನಡೆಸುತ್ತಿದ್ದಾರೆ. ದಂಪತಿಗೆ ಇಬ್ಬರು ಪುತ್ರಿಯರಿದ್ದು, ಸಾಗರ್ ಏಕೈಕ ಪುತ್ರನಾಗಿದ್ದ. ಸರ್ಕಾರಿ ಶಾಲೆಯಲ್ಲಿ 8 ತರಗತಿ ಓದುತ್ತಿದ್ದ. ಘಟನೆ ಬಳಿಕ ಬಾಲಕನ ದೇಹದಲ್ಲಿ ರಕ್ತದ ಕೊರತೆಯುಂಟಾಗಿದ್ದು, ಕುಟುಂಬ ಇದೀಗ ಸಂಕಷ್ಟಕ್ಕೆ ಸಿಲುಕಿದೆ.