ರಾಜ್ಯೋತ್ಸವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸುಲಿಗೆ ಮಾಡುವಂತಿಲ್ಲ: ಸಿಸಿಬಿ ಎಚ್ಚರಿಕೆ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ನೆಪದಲ್ಲಿ ಉದ್ಯಮ ಸಂಸ್ಥೆಗಳನ್ನು ಹೆದರಿಸಿ ಬೆದರಿಸಿ ಯಾರೊಬ್ಬರು ಹಪ್ತಾ ವಸೂಲಿ ಮಾಡುವಂತಿಲ್ಲ ಎಂದು ಕೇಂದ್ರ ಅಪರಾಧ ವಿಭಾಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ನವೆಂಬರ್ 1ರ  ಕನ್ನಡ ರಾಜ್ಯೋತ್ಸವ ಆಚರಣೆ ನೆಪದಲ್ಲಿ ಉದ್ಯಮ ಸಂಸ್ಥೆಗಳನ್ನು ಹೆದರಿಸಿ ಬೆದರಿಸಿ ಯಾರೊಬ್ಬರು   ಹಪ್ತಾ ವಸೂಲಿ ಮಾಡುವಂತಿಲ್ಲ ಎಂದು ಕೇಂದ್ರ ಅಪರಾಧ ವಿಭಾಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com