ಬೆಂಗಳೂರು ಸಾಹಿತ್ಯೋತ್ಸವದಲ್ಲಿ ಪುಸ್ತಕವೊಂದರ ಸಾಲನ್ನು ಉಲ್ಲೇಖಿಸಿ ಮಾತನಾಡಿದ ಶಶಿ ತರುರ್ "ಮೋದಿಯವರ ವ್ಯಕ್ತಿತ್ವದ ಬೆಳವಣಿಗೆಯ ರೀತಿ ಕಂಡು ಆರ್ ಎಸ್ ಎಸ್ ಗೆ ನಿರಾಸೆಯಾಗಿದೆ. ಅವರು ಆರ್ ಎಸ್ ಎಸ್ ಪಾಲಿಗೆ ಶಿವಲಿಂಗದಲ್ಲಿ ಕುಳಿತಿರುವ ಒಂದು ಚೇಳಿನಂತೆ. ನೀವು ಅದನ್ನು ನಿಮ್ಮ ಕೈಯಿಂದ ತೆಗೆದು ಹಾಕಲು ಆಗಲ್ಲ, ಚಪ್ಪಲಿಯಿಂದ ಹೊಡೆಯುವುದಕ್ಕಾಗಲಿ ಬರುವುದಿಲ್ಲ" ಮೋದಿ ಹಾಗೂ ಆರ್ ಎಸ್ ಎಸ್ ನಡುವಿನ ಸಂಬಂಧದ ಕುರಿತು ತರೂರ್ ವಿಶ್ಲೇಷಣೆ ಮಾಡಿದ್ದಾರೆ.