ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸುವ ಕೇಂದ್ರಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ದೂರು ಚೆಕ್ ಪೋಸ್ಟ್ ಬಳಿ ಪರಿಸರ ಪ್ರೇಮಿಗಳು ಮೌನ ಪ್ರತಿಭಟನೆ ನಡೆಸಿದರು.
ವೈನಾಡು ಸೇರಿದಂತೆ ಕೇರಳದ ಇತ್ತರ ಭಾಗದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಬಂಡೀಪುರ ರಕ್ಷಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.