ಸಿಬಿಎಸ್ ಇ ಮತ್ತು ಐಸಿಎಸ್ ಇ ಮಾನ್ಯತೆ ಪಡೆದಿರುವ ಕೆಲ ಶಾಲೆಗಳು ಕನ್ನಡ ಕಲಿಕೆ ಕಡ್ಡಾಯ ನೀತಿಗೆ ವಿರೋಧ ವ್ಯಕ್ತ ಪಡಿಸಿದ್ದವು.ಆದರೆ ನಂತರ ಇದ ರಾಜ್ಯ ಸರ್ಕಾರದ ನಿಯಮವಾದ ಹಿನ್ನೆಲೆಯಲ್ಲಿ ಶಾಲೆಗಳು ಬಲವಂತವಾಗಿ ಅನುಷ್ಠಾನಗೊಳಿಸಿದು, ಆದರೆ ಇತ್ತಿಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನ್ನಡ ಕಲಿಸುತ್ತಿಲ್ಲ ಎಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ಜರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.