ಹಲವಾರು ಬಾರಿ ಹಾವು ಕಚ್ಚಿದ್ದರಿಂದ ವಿಷ ಜಾಗ್ವಾರ್ ದೇಹಕ್ಕೆ ಸೇರಿರುವುದನ್ನು ಗಮನಿಸಿದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಈ ನಡುವೆ ಚಿರತೆ ದಾಳಿಗೊಳಗಾದ ನಾಗರಹಾವು ಸ್ಥಳದಲ್ಲೇ ಸತ್ತಿದೆ. ಮೃಗಾಲಯದಲ್ಲಿರುವ ಪಶು ಆಸ್ಪತ್ರೆಯಲ್ಲಿ ತೀವ್ರ ನಿತ್ರಾಣಗೊಂಡಿದ್ದ ರಾಜು(ಜಾಗ್ವಾರ್)ವಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಎರಡು ಗಂಟೆಯ ಬಳಿಕ ಮೃತಪಟ್ಟಿದೆ.