ತಾವು ವಿದ್ಯುತ್ ಕಂಬದಿಂದ ಕೆಳಗಿಳಿಯಬೇಕಾದರೆ ತಮ್ಮ ಷರತ್ತನ್ನು ಪೂರೈಸಬೇಕು. ಬಿಸಿಸಿ ಆಯುಕ್ತ ಶಶಿಧರ್ ಕುರೆರ್ ಸ್ಥಳಕ್ಕಾಗಮಿಸಿ ಅಭಿವೃದ್ಧಿ ಕಾರ್ಯಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರ್ ಮಾತ್ರ ತಾವು ಕಂಬ ಬಿಟ್ಟು ಇಳಿಯುವುದಾಗಿ ಕಂಡಿಷನ್ ಹಾಕಿದ್ದರು, ಆಕೆಯನ್ನು ಕೆಳಗಿಳಿಸಲು ಪೊಲೀಸ್ ಇನ್ಸ್ ಫೆಕ್ಟರ್ ಮಾಡಿದ ಹಲವು ಪ್ರಯತ್ನಗಳು ವಿಫಲವಾದವು,