ಈ ಹಿನ್ನಲೆಯಲ್ಲಿ ಪ್ರಾಣಿಗಳ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯತನ ತೋರಿದ (ಐಪಿಸಿ 289) ಹಾಗೂ ಆಜಾಗರೂಕತೆಯಿಂದ ಪ್ರಾಣಕ್ಕೆ ಸಂಚಕಾರ ತಂದ (338) ಆರೋಪಗಳಡಿ ಎಫ್ಐಆರ್ ದಾಖಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರವೀಣ್ ಸ್ಥಿತಿ ಗಂಭೀರವಾಗಿದ್ದು, ಜೀವನ್ಮರಣ ನಡುವೆ ಹೋರಟ ನಡೆಸುತ್ತಿದ್ದಾನೆಂದು ತಿಳಿದುಬಂದಿದೆ.