ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಸೆ.10 ರಿಂದ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಕ್ಕಾಗಿ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದೇನೆ. ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ. ವಿಶ್ವರ ಇದರೆ ದೇಶದ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅದೇ ರೀತಿ ನನಗೂ ಆಹ್ವಾನ ಬಂದಿದೆ. ಹೀಗಾಗಿ ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಬೇಕಿಲ್ಲ ಎಂದು ಹೇಳಿದರು.