ಸೆ.10ಕ್ಕೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ತೈಲ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್ ಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್ ಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 
ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್ಡಿಎ ಸರ್ಕಾರದ ಈ ವರ್ತನೆಯನ್ನು ಖಂಡಿಸಿ ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್ ಗೆ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುರ್ಜೆವಾಲಾ ಕರೆ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com