ಕರ್ನಾಟಕದಲ್ಲಿ ಉಡುಪಿ, ದಕ್ಷಿಣ ಕನ್ನಡ, ಕಾರವಾರ, ಮೈಸೂರು, ಮತ್ತಿತರ ಕಡೆಗಳಲ್ಲಿ ಸಂಚರಿಸಿದ್ದಾರೆ. ಮೈಸೂರಿನಲ್ಲಿದ್ದೆ ಅಲ್ಲಿಂದ ಬೆಂಗಳೂರಿಗೆ ಸೋಮವಾರ ಬೆಳಗ್ಗೆ ಬಂದಿದ್ದೇನೆ, ನನ್ನ ಕೋಲು ಮುರಿಯಿತು. ಪ್ರೇಜರ್ ಟೌನ್ ನಲ್ಲಿರುವ ಬಂಬೂ ಬಜಾರ್ ನಲ್ಲಿ ಅದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ, ನಾನು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೋಗಬೇಕಿತ್ತು. ಆದರೆ ಆಟೋ ಚಾಲಕ 700 ರು ಹಣ ಕೇಳಿದ. ಅದು ನನಗೆ ದುಬಾರಿಯಾಗಿತ್ತು ಎಂದು ಹೇಳಿದ್ದಾರೆ.