ಬೆಂಗಳೂರು: ನಿಲ್ಲಿಸಿದ್ದ ಟ್ರಕ್ಗೆ ವೇಗವಾಗಿ ಬಂದ ಆಡಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾಜಿ ಸಿಎಂ, ದಿವಂಗತ ಜಯಲಲಿತಾರ ಅಕ್ರಮ ಆಸ್ತಿ ಪ್ರಕರಣದ ವಿರುದ್ಧ ವಾದಿಸಿದ್ದ ಸರ್ಕಾರಿ ವಕೀಲರ ಪುತ್ರ ಸೇರಿದಂತೆ ಉದ್ಯಮಿಗಳಿಬ್ಬರು ಸಾವನ್ನಪ್ಪಿದ್ದು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಆವಲಹಳ್ಳಿಯಲ್ಲಿ ನಡೆದಿದೆ.