ಮೆದುಳು ನಿಷ್ಕ್ರಿಯಗೊಂಡಿರುವುದರಿಂದ 32 ವರ್ಷದ ಹರೀಶ್ ಬದುಕುಳಿಯುವುದಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಆತನ ತಂದೆ 59 ವರ್ಷದ ಬಾಲಕೃಷ್ಣ ಎಂಬುವರು ಆಘಾತಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಒಂದೇ ಮನೆಯಲ್ಲಿ ಎರಡೆರಡು ಸಾವಿನ ಸುದ್ದಿಯಿಂದ ಸಂಬಂಧಿಕರು, ಜೇಡಿಕಟ್ಟೆ ಗ್ರಾಮ ಹಬ್ಬದ ಮಾರನೇ ದಿನವೇ ಸೂತಕದ ಛಾಯೆಯಲ್ಲಿದೆ.