ಭಾರತ ಇಬ್ಬಾಗವಾದ ನಂತರ ನಜೀರ್ ಸಾಬ್ ಪಾಕಿಸ್ತಾನಕ್ಕೆ ತೆರಳಿದರು, ತಮ್ಮ ಮನೆಯಲ್ಲಿ ದೇಶ ವಿರೋಧಿ ಕೆಲಸ ಮಾಡುತ್ತಿದ್ದಾರೆ ಎಂದು ನಜೀರ್ ಸಾಬ್ ವಿರುದ್ಧ ಆರೋಪ ಮಾಡಲಾಯಿತು. ತಮ್ಮ ಮನೆಯಲ್ಲಿರಿಸಿಕೊಂಡಿದ್ದ ಕಾಶೀರಾವ್ ಮೇಲೆ ನಜೀರ್ ಸಾಬ್ ಗೆ ಅಪಾರ ಪ್ರೀತಿಯಿತ್ತು, ತಮ್ಮ ಜೀವವನ್ನೆ ಪಣಕ್ಕಿಟ್ಟು, ನಜೀರ್ ಸಾಬ್ ಕಾಶೀರಾವ್ ಅವರನ್ನು ರಕ್ಷಿಸಿದ್ದರು, ಘರ್ಷಣೆ ತಣ್ಣಗಾದ 10 ದಿನಗಳ ನಂತರ ನನ್ನ ತಂದೆ ಅವರ ಮನೆಯಿಂದ ಹೊರ ಬಂದರು ಎಂದು ವೆಂಕಟೇಶ್ ತಿಳಿಸಿದ್ದಾರೆ.