ಬೇಬಿ ಬೆಟ್ಟ ಕಾವಲ್, ಅನುಗಂಗನಹಳ್ಳಿ, ಮತ್ತು ಕನ್ನಂಬಾಡಿ, ಚಿನಕುರುಳಿ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ದೃಢ ಪಟ್ಟಿದ್ದು, ಇದರಿಂದಾಗಿ ಮಾಲಿನ್ಯ ಪ್ರಮಾಣ ಹೆಚ್ಚಿರುವುದು ವಿಚಾರಣೆ ವೇಳೆ ಖಚಿತವಾಗಿದೆ ಎಂದು ಶ್ರೀರಂಗಪಟ್ಟಣ ಡಿವೈಎಸ್ ಪಿ ವಿಶ್ವನಾಥ್ ತಿಳಿಸಿದ್ದಾರೆ.