ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯಿಸದ ಕೆಂಪಯ್ಯ ಅವರು, ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳದಿರುವುದು ದುರುದೃಷ್ಟಕರ. ತರಗತಿ ವೇಳೆ ಶಾಲೆಯ ವಿದ್ಯಾರ್ಥಿನಿಯರು ಶೌಚಕ್ಕಾಗಿ ಮನೆಗೆ ಹೋಗುತ್ತಾರೆ ಎಂಬ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ನಾನು ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದೆ ಎಂದರು.