ಬೆಂಗಳೂರು: ನಗರವನ್ನು ಸಮಸ್ಯೆಗಳಿಂದ ಮುಕ್ತಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಂಡು ಬೆಂಗಳೂರನ್ನು ಮತ್ತೆ ಟ್ರ್ಯಾಕ್'ಗೆ ತರುವಂತೆ ಬೆಂಗಳೂರು ನಗರದಲ್ಲಿ, ಬೃಹತ್ ನೀರುಗಾಲುವೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳ ಅನುಷ್ಠಾನದ ವೇಳೆ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ನಡುವೆ ಸಮನ್ವಯತ ಸಾಧಿಸಲು ರಚಿಸಿರುವ ಸಮಿತಿಗೆ ಹೈಕೋರ್ಟ್ ಸೋಮವಾರ ಸೂಚಿಸಿದೆ.