ಆದರೆ ಆತನಿಗೆ ಯಾರು ಹಣ ನೀಡಲು ಬರಲಿಲ್ಲ, ಆದರೆ ಈ ವೇಳೆ ಸಂದೀಪ್ ಸ್ನೇಹಿತ ವಿಷ್ಣುಗಲ್ಲಿಯ ಬಾಬುಲಾಲ್ ಪಠಾಣ್ ತನ್ನ 1.5 ಗುಂಟೆ ಜಮೀನನ್ನು 22 ಲಕ್ಷ ಹಣಕ್ಕೆ ಮಾರಿ ಹಣ ನೀಡಿದ್ದಾನೆ, ಉಳಿದ 6 ಲಕ್ಷ ಹಣವನ್ನು ಕುಟುಂಬದ ಸದಸ್ಯರು ಅಡ್ಜಸ್ಟ್ ಮಾಡಿದ್ದಾರೆ, ಕಳೆದ ತಿಂಗಳು ಮುಂಬಯಿಯ ಅಪೊಲೋ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟ್ ಸರ್ಜರಿ ಮಾಡಿಸಿದ್ದಾರೆ.